ದೇವಭೂಮಿಯಲ್ಲಿ ಅಭಿವೃದ್ಧಿ ಮಂತ್ರ, ಆದಿಕೈಲಾಸದಲ್ಲಿ ಧ್ಯಾನ: 4,200 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ

ನವದೆಹಲಿ: ಉತ್ತರಾಖಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸುಮಾರು 4,200 ಕೋಟಿ ರೂಪಾಯಿಗಳ ಬಹುಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಿದ್ದು, ಕೆಲ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 23 ಯೋಜನೆಗಳು ಒಳಗೊಂಡಿದ್ದು, ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ವಿದ್ಯುತ್, ಕುಡಿಯುವ ನೀರು, ಕ್ರೀಡೆ, ಪ್ರವಾಸೋದ್ಯಮ, ವಿಪತ್ತು ತಗ್ಗಿಸುವಿಕೆ ಮತ್ತು ತೋಟಗಾರಿಕೆ ಕ್ಷೇತ್ರಗಳಿಗೆ ಉತ್ತೇಜನ ನೀಡಲಿವೆ. ಪಿತೋರಗಢದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದ ಯೋಜನೆಗಳಲ್ಲಿ 21,398 ಪಾಲಿ-ಹೌಸ್​ಗಳು, ಹೆಚ್ಚಿನ ಸಾಂದ್ರತೆಯ ಸೇಬು ತೋಟಗಳ ಕೃಷಿ, ರಸ್ತೆಗಳ ಡಬಲ್ ಲೇನಿಂಗ್ ಮತ್ತು … Continue reading ದೇವಭೂಮಿಯಲ್ಲಿ ಅಭಿವೃದ್ಧಿ ಮಂತ್ರ, ಆದಿಕೈಲಾಸದಲ್ಲಿ ಧ್ಯಾನ: 4,200 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ