ಒಂದು ಕೊಲೆಯಾಗಿದ್ದ ಮನೆಯ ಸಂಪ್ನಲ್ಲಿ ಮತ್ತೊಂದು ಶವ ಪತ್ತೆ; ಯಾರ ಮೇಲೆ ಅನುಮಾನವಿತ್ತೋ ಅವನೇ ಕೊಲೆಯಾಗಿದ್ದ!
ಬೆಂಗಳೂರು: ರಾಜಧಾನಿಯ ಮನೆಯೊಂದರಲ್ಲಿ ನಿನ್ನೆ ನಡೆದಿದ್ದ ಕೊಲೆ ಪ್ರಕರಣದ ಬೆನ್ನಿಗೇ ಇಂದು ಮತ್ತೊಂದು ಶವ ಪತ್ತೆಯಾಗಿದೆ. ಅಷ್ಟಕ್ಕೂ ಯಾರ ಮೇಲೆ ಅನುಮಾನವಿತ್ತೋ ಆತನೇ ಶವವಾಗಿ ಮನೆಯ ಸಂಪ್ನಲ್ಲಿ ಸಿಕ್ಕಿರುವುದರಿಂದ ಪ್ರಕರಣಕ್ಕೆ ತಿರುವು ಸಿಕ್ಕಂತಾಗಿದೆ. ಕೋರಮಂಗಲ ಆರನೇ ಬ್ಲಾಕ್ನಲ್ಲಿ ಬಿಲ್ಡರ್ ರಾಜಗೋಪಾಲರೆಡ್ಡಿ ಎಂಬವರಿಗೆ ಸೇರಿದ ಮನೆಯಲ್ಲಿ ನಿನ್ನೆ ಈ ಕೊಲೆ ನಡೆದಿದ್ದು, ಕಳ್ಳತನ ಕೂಡ ನಡೆದಿತ್ತು. ಮನೆಯಲ್ಲಿ ಕೆಲಸಕ್ಕಿದ್ದ, ದಾವಣಗೆರೆ ಮೂಲದ ಕರಿಯಪ್ಪ ಎಂಬಾತನ ಕೊಲೆಯಾಗಿತ್ತು. ಸಂಬಂಧಿಕರ ಮದುವೆ ಸಮಾರಂಭವೊಂದಕ್ಕೆ ಮನೆಯರೆಲ್ಲ ನಿನ್ನೆ ಅನಂತಪುರಕ್ಕೆ ಹೋಗಿದ್ದಾಗ ಈ ಪ್ರಕರಣ … Continue reading ಒಂದು ಕೊಲೆಯಾಗಿದ್ದ ಮನೆಯ ಸಂಪ್ನಲ್ಲಿ ಮತ್ತೊಂದು ಶವ ಪತ್ತೆ; ಯಾರ ಮೇಲೆ ಅನುಮಾನವಿತ್ತೋ ಅವನೇ ಕೊಲೆಯಾಗಿದ್ದ!
Copy and paste this URL into your WordPress site to embed
Copy and paste this code into your site to embed