ತವರಿನ ಆಸ್ತಿ ಪಾಲು ಕೇಳೆಂದು ಕಿರುಕುಳ ನೀಡ್ತಿದ್ದಾರೆನ್ನುತ್ತ ಸಾವಿಗೆ ಶರಣಾದ್ಳು- ಪ್ರೇಮವಿವಾಹದ ದುರಂತಕಥೆ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸೆತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಈಕೆಯ ಪಾಲಕರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ವೈಟ್​ಫೀಲ್ಡ್ ನಿವಾಸಿ ಸುಜಾತಾ ಆತ್ಮಹತ್ಯೆಗೆ ಶರಣಾದವರು. ಬೇಲೂರು ಮೂಲದ ಭದ್ರೇಗೌಡ ನೀಡಿದ ದೂರಿನ ಆಧಾರದ ಮೇರೆಗೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಸುಜಾತ ಪತಿ ಸುಶಾಂತ್ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಕಳೆದ 3 ವರ್ಷಗಳ ಹಿಂದೆ ಸುಜಾತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಸುಶಾಂತ್ ಈಕೆಯನ್ನು ಪ್ರೀತಿಸುತ್ತಿದ್ದ. ಪಾಲಕರಿಗೆ ಹೇಳದೇ ಇಬ್ಬರೂ ವಿವಾಹವಾಗಿದ್ದರು. ವೈಟ್​ಫೀಲ್ಡ್​ನಲ್ಲಿ ನೆಲೆಸಿದ್ದ ದಂಪತಿ ಆರಂಭದಲ್ಲಿ ಅನ್ಯೋನ್ಯವಾಗಿದ್ದರು. … Continue reading ತವರಿನ ಆಸ್ತಿ ಪಾಲು ಕೇಳೆಂದು ಕಿರುಕುಳ ನೀಡ್ತಿದ್ದಾರೆನ್ನುತ್ತ ಸಾವಿಗೆ ಶರಣಾದ್ಳು- ಪ್ರೇಮವಿವಾಹದ ದುರಂತಕಥೆ