ತವರಿನ ಆಸ್ತಿ ಪಾಲು ಕೇಳೆಂದು ಕಿರುಕುಳ ನೀಡ್ತಿದ್ದಾರೆನ್ನುತ್ತ ಸಾವಿಗೆ ಶರಣಾದ್ಳು- ಪ್ರೇಮವಿವಾಹದ ದುರಂತಕಥೆ
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸೆತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಈಕೆಯ ಪಾಲಕರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ವೈಟ್ಫೀಲ್ಡ್ ನಿವಾಸಿ ಸುಜಾತಾ ಆತ್ಮಹತ್ಯೆಗೆ ಶರಣಾದವರು. ಬೇಲೂರು ಮೂಲದ ಭದ್ರೇಗೌಡ ನೀಡಿದ ದೂರಿನ ಆಧಾರದ ಮೇರೆಗೆ ವೈಟ್ಫೀಲ್ಡ್ ಠಾಣೆ ಪೊಲೀಸರು ಸುಜಾತ ಪತಿ ಸುಶಾಂತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಳೆದ 3 ವರ್ಷಗಳ ಹಿಂದೆ ಸುಜಾತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಸುಶಾಂತ್ ಈಕೆಯನ್ನು ಪ್ರೀತಿಸುತ್ತಿದ್ದ. ಪಾಲಕರಿಗೆ ಹೇಳದೇ ಇಬ್ಬರೂ ವಿವಾಹವಾಗಿದ್ದರು. ವೈಟ್ಫೀಲ್ಡ್ನಲ್ಲಿ ನೆಲೆಸಿದ್ದ ದಂಪತಿ ಆರಂಭದಲ್ಲಿ ಅನ್ಯೋನ್ಯವಾಗಿದ್ದರು. … Continue reading ತವರಿನ ಆಸ್ತಿ ಪಾಲು ಕೇಳೆಂದು ಕಿರುಕುಳ ನೀಡ್ತಿದ್ದಾರೆನ್ನುತ್ತ ಸಾವಿಗೆ ಶರಣಾದ್ಳು- ಪ್ರೇಮವಿವಾಹದ ದುರಂತಕಥೆ
Copy and paste this URL into your WordPress site to embed
Copy and paste this code into your site to embed