ಅಪ್ಪ-ಅಮ್ಮನಿಗೂ ಹೇಳದೆ ಮದುವೆಯಾದ ಯುವತಿ ಗಂಡನ ಮನೆಯ ಕಿಟಕಿಯಲ್ಲಿ ಶವವಾದ್ಲು!
ಬೆಂಗಳೂರು: 3 ವರ್ಷಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪ್ರೀತಿ ಬಲೆಗೆ ಬಿದ್ದ ಯುವಕ-ಯುವತಿ ಇಬ್ಬರೂ ಪಾಲಕರಿಗೆ ತಿಳಿಸಿದೆ ಮದುವೆ ಆಗಿದ್ದರು. ಆದರೀಗ ಯುವತಿ ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯಕಂಡಿದ್ದಾಳೆ. ಮಗಳ ಸಾವಿಗೆ ನ್ಯಾಯ ಬೇಕೆಂದು ಮೃತಳ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವೈಟ್ಫೀಲ್ಡ್ ನಿವಾಸಿ ಸುಜಾತಾ ಆತ್ಮಹತ್ಯೆಗೆ ಶರಣಾದವರು. ಬೇಲೂರು ಮೂಲದ ಭದ್ರೇಗೌಡ ನೀಡಿದ ದೂರಿನ ಆಧಾರದ ಮೇರೆಗೆ ವೈಟ್ಫೀಲ್ಡ್ ಠಾಣೆ ಪೊಲೀಸರು ಸುಜಾತ ಪತಿ ಸುಶಾಂತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 3 ವರ್ಷಗಳ ಹಿಂದೆ ಸುಜಾತ … Continue reading ಅಪ್ಪ-ಅಮ್ಮನಿಗೂ ಹೇಳದೆ ಮದುವೆಯಾದ ಯುವತಿ ಗಂಡನ ಮನೆಯ ಕಿಟಕಿಯಲ್ಲಿ ಶವವಾದ್ಲು!
Copy and paste this URL into your WordPress site to embed
Copy and paste this code into your site to embed