ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಸಿದ್ದರಾಮಯ್ಯ

ಬೆಂಗಳೂರು: ಪ್ರತಿ ವರ್ಷ ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ಮಾಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30 ರಂದು … Continue reading ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಸಿದ್ದರಾಮಯ್ಯ