ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಶೀರ್ಷಿಕೆಯಡಿ ಹೋರಾಟ ಮಾಡುತ್ತೇವೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣ
-ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಅರ್ಜಿ ಹಾಕುವ ಪದ್ಧತಿ ನಮ್ಮಲ್ಲಿಲ್ಲ ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿ. ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಶೀರ್ಷಿಕೆಯಡಿ ಹೋರಾಟ ಮಾಡುತ್ತೇವೆಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅರ್ಜಿ ಹಾಕುವ ಪರಿಸ್ಥಿತಿ ನಮ್ಮಲ್ಲಿ ಇಲ್ಲ. ಶೀಘ್ರದಲ್ಲೇ ನಾಯಕನ ಆಯ್ಕೆ ನಡೆಯಲಿದೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ … Continue reading ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಶೀರ್ಷಿಕೆಯಡಿ ಹೋರಾಟ ಮಾಡುತ್ತೇವೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣ
Copy and paste this URL into your WordPress site to embed
Copy and paste this code into your site to embed