ಖ್ಯಾತ ಪ್ರವಚನಕಾರ ಡಾ.ಈಶ್ವರ ಮಂಟೂರ ಸ್ವಾಮೀಜಿ ಲಿಂಗೈಕ್ಯ
ಬಾಗಲಕೋಟೆ: ಬಸವ ತತ್ವ ಪ್ರಸಾರಕ ಹಾಗೂ ಖ್ಯಾತ ಪ್ರವಚನಕಾರರಾಗಿದ್ದ 48 ವರ್ಷ ವಯಸ್ಸಿನ ಡಾ.ಈಶ್ವರ ಮಂಟೂರ ಸ್ವಾಮಿಗಳು ಇಂದು ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಎದೆನೋವು ಕಾಣಿಸಿಕೊಂಡಿದ್ದು, ಇಂದು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು-ಮಧುರಖಂಡಿಯ ಬಸವ ಜ್ಞಾನ ಗುರುಕುಲ ಯೋಗಾಶ್ರಮದ ಅಧ್ಯಕ್ಷರೂ ಗುರುಗಳೂ ಆಗಿದ್ದ ಈಶ್ವರ ಮಂಟೂರ ಅಪಾರ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ಅನೇಕ ಮಠಗಳು ಹಾಗೂ ಮಠಾಧೀಶರ ಜೊತೆ ಉತ್ತಮ … Continue reading ಖ್ಯಾತ ಪ್ರವಚನಕಾರ ಡಾ.ಈಶ್ವರ ಮಂಟೂರ ಸ್ವಾಮೀಜಿ ಲಿಂಗೈಕ್ಯ
Copy and paste this URL into your WordPress site to embed
Copy and paste this code into your site to embed