ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ… ನನಗೆ ಯಾವುದೇ ಅಸಮಾಧಾನ ಇಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ನನಗೂ ಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ಎಐಸಿಸಿ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ಗೆ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು. ಗ್ಯಾರಂಟಿ ಯೋಜನೆ ಜಾರಿಗೆ ತರಲು ಪ್ರಯತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಮ್ಮಿಂದ ರಾಜ್ಯದ ಜನರು ಸಾಕಷ್ಟು ನಿರೀಕ್ಷೆ ಮಾಡಿದ್ದಾರೆ. ಈ ಜವಾಬ್ದಾರಿ ನಮ್ಮೆಲ್ಲರಿಗೂ ಕೂಡ ಅತಿದೊಡ್ಡ ಸವಾಲು. ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತೇವೆ. ಮೊದಲ ಕ್ಯಾಬಿನೆಟ್ನಲ್ಲಿ … Continue reading ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ… ನನಗೆ ಯಾವುದೇ ಅಸಮಾಧಾನ ಇಲ್ಲ: ಡಾ.ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed