ಡಾ.ಕೋರೆ ಕೈಯಲ್ಲಿ ಕೆಎಲ್​ಇ ಸಂಸ್ಥೆ ಸುಭದ್ರ: ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘನೆ

ಬೆಳಗಾವಿ: ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಗಳು ಮಾಡದಿರುವ ಕೆಲಸಗಳನ್ನು ಕೆಎಲ್​ಇ ಸಂಸ್ಥೆಯ ಮೂಲಕ ಡಾ. ಪ್ರಭಾಕರ ಕೋರೆ ಮಾಡುತ್ತಿದ್ದಾರೆ. ಈ ಸಂಸ್ಥೆಗಾಗಿ ಜೀವನ ಮೀಸಲಿಟ್ಟು ಹಗಲಿರುಳು ಶ್ರಮಿಸುತ್ತಿರುವ ಅವರ ಕೈಯಲ್ಲಿ ಸಂಸ್ಥೆ ಸುರಕ್ಷಿತ, ಭದ್ರವಾಗಿ ಬೆಳೆದು ನಿಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ನಗರದ ಜೆಎನ್​ಎಂಸಿ ಆವರಣದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಕೆಎಲ್​ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ನಿಮಿತ್ತ ಅಭಿನಂದನಾ ಸಮಿತಿ ಹಮ್ಮಿಕೊಂಡಿದ್ದ ಅಮೃತಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ … Continue reading ಡಾ.ಕೋರೆ ಕೈಯಲ್ಲಿ ಕೆಎಲ್​ಇ ಸಂಸ್ಥೆ ಸುಭದ್ರ: ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘನೆ