ಡಾ.ಕೋರೆ ಕೈಯಲ್ಲಿ ಕೆಎಲ್ಇ ಸಂಸ್ಥೆ ಸುಭದ್ರ: ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘನೆ
ಬೆಳಗಾವಿ: ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಗಳು ಮಾಡದಿರುವ ಕೆಲಸಗಳನ್ನು ಕೆಎಲ್ಇ ಸಂಸ್ಥೆಯ ಮೂಲಕ ಡಾ. ಪ್ರಭಾಕರ ಕೋರೆ ಮಾಡುತ್ತಿದ್ದಾರೆ. ಈ ಸಂಸ್ಥೆಗಾಗಿ ಜೀವನ ಮೀಸಲಿಟ್ಟು ಹಗಲಿರುಳು ಶ್ರಮಿಸುತ್ತಿರುವ ಅವರ ಕೈಯಲ್ಲಿ ಸಂಸ್ಥೆ ಸುರಕ್ಷಿತ, ಭದ್ರವಾಗಿ ಬೆಳೆದು ನಿಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ನಗರದ ಜೆಎನ್ಎಂಸಿ ಆವರಣದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ನಿಮಿತ್ತ ಅಭಿನಂದನಾ ಸಮಿತಿ ಹಮ್ಮಿಕೊಂಡಿದ್ದ ಅಮೃತಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ … Continue reading ಡಾ.ಕೋರೆ ಕೈಯಲ್ಲಿ ಕೆಎಲ್ಇ ಸಂಸ್ಥೆ ಸುಭದ್ರ: ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed