ಬಿಎಸ್​ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ; ಡಾ.ಸುಧಾಕರ್​ ಹೆಗಲಿಗೆ ಆರೋಗ್ಯ ಖಾತೆ

ಬೆಂಗಳೂರು: ಬಿ.ಎಸ್​. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇಬ್ಬರು ಸಚಿವರ ಖಾತೆಗಳು ಬದಲಾಗಲಿವೆ. ಬಿ.ಶ್ರೀರಾಮುಲು ಕೈಯಲ್ಲಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​ಗೆ ನೀಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಕೆಲ ಸಂವಹನ ಕೊರತೆ ಇದೆ ಎಂಬ ದೂರು ಕೇಳಿಬರುತ್ತಿತ್ತು. ಅಲ್ಲದೆ ಕರೊನಾ ತಡೆಗೆ ಒಬ್ಬರ ಬಳಿಯೇ ಈ ಎರಡೂ ಖಾತೆ ಇದ್ದರೆ ಸೂಕ್ತ ಎನ್ನುವ ಅಭಿಪ್ರಾಯವೂ ವ್ಯಕ್ತವಾಗಿತ್ತು. ಮತ್ತೊಂದೆಡೆ ಸುಧಾಕರ್ ಕೂಡ ಆರೋಗ್ಯ ಇಲಾಖೆ ಹಾಗೂ … Continue reading ಬಿಎಸ್​ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ; ಡಾ.ಸುಧಾಕರ್​ ಹೆಗಲಿಗೆ ಆರೋಗ್ಯ ಖಾತೆ