ಮತ್ತೊಮ್ಮೆ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್
ಧಾರವಾಡ: ಬಿಎಫ್ 7 ಆತಂಕದ ಮಧ್ಯೆ ಸಮ್ಮೇಳನ ಮತ್ತು ಯುವ ಜನೋತ್ಸವ ಕಾರ್ಯಕ್ರಮ ನಡೆಯುತ್ತೋ ಇಲ್ಲವೋ ಎನ್ನುವ ಚಿಂತೆ ಅನೇಕರಲ್ಲಿ ಹುಟ್ಟಿತ್ತು. ಈ ಬಗ್ಗೆ ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ಡಾ| ಸುಧಾಕರ್ ಜನರಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲೇ ಜನರ ಆರ್ಥಿಕ ಪುನಶ್ಚೇತನದ ಬಗ್ಗೆ ಯೂ ಮಾತನಾಡಿದ್ದಾರೆ. ‘ಧಾರವಾಡದಲ್ಲಿ ಮಾತನಾಡಿದ ಆರೋಗ್ಯ ಸಚಿವರು ‘ಯಾವುದೇ ಚಟುವಟಿಕೆಗೆ ನಿರ್ಬಂಧ ಇರುವುದಿಲ್ಲ. ಯಾರು ಗೊಂದಲ ಆಗುವುದು ಬೇಡ. ನೀವು ಸರಳ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಮಾಸ್ಕ್ ಧರಿಸುವುದು, ಬೂಸ್ಟರ್ … Continue reading ಮತ್ತೊಮ್ಮೆ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed