ಮತ್ತೊಮ್ಮೆ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್​

ಧಾರವಾಡ: ಬಿಎಫ್ 7 ಆತಂಕದ ಮಧ್ಯೆ ಸಮ್ಮೇಳನ ಮತ್ತು ಯುವ ಜನೋತ್ಸವ ಕಾರ್ಯಕ್ರಮ ನಡೆಯುತ್ತೋ ಇಲ್ಲವೋ ಎನ್ನುವ ಚಿಂತೆ ಅನೇಕರಲ್ಲಿ ಹುಟ್ಟಿತ್ತು. ಈ ಬಗ್ಗೆ ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ಡಾ| ಸುಧಾಕರ್​ ಜನರಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲೇ ಜನರ ಆರ್ಥಿಕ ಪುನಶ್ಚೇತನದ ಬಗ್ಗೆ ಯೂ ಮಾತನಾಡಿದ್ದಾರೆ. ‘ಧಾರವಾಡದಲ್ಲಿ ಮಾತನಾಡಿದ ಆರೋಗ್ಯ ಸಚಿವರು ‘ಯಾವುದೇ ಚಟುವಟಿಕೆಗೆ ನಿರ್ಬಂಧ ಇರುವುದಿಲ್ಲ. ಯಾರು ಗೊಂದಲ ಆಗುವುದು ಬೇಡ. ನೀವು ಸರಳ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಮಾಸ್ಕ್​ ಧರಿಸುವುದು, ಬೂಸ್ಟರ್ … Continue reading ಮತ್ತೊಮ್ಮೆ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್​