ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ!: ಸ್ಫೋಟಕ ಹೇಳಿಕೆ ನೀಡಿದ ಸುಧಾಕರ್

ಬೆಂಗಳೂರು: ಕಾಂಗ್ರೆಸ್​ ಪೂರ್ಣ ಬಹುಮತದೊಂದಿಗೆ ಗೆದ್ದು ಬಂದಿದ್ದು ಬಿಜೆಪಿಗೆ ದೊಡ್ಡ ಶಾಕ್ ನೀಡಿದ ಹಾಗಿತ್ತು. ಇನ್ನೂ ಸಿಎಂ ಆಯ್ಕೆ, ಸರ್ಕಾರ ರಚನೆಯೇ ಆಗಿಲ್ಲ, ಅಷ್ಟರಲ್ಲಾಗಲೇ ಮಾಜಿ ಸಚಿವ ಡಾ. ಸುಧಾಕರ್, ಬಾಂಬ್ ಸಿಡಿಸಿದ್ದಾರೆ. ಟ್ವಿಟರ್​ ಮೂಲಕ ಇದೀಗ ಮಾಜಿ ಸಚಿವ ಸುಧಾಕರ್, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳುವ ಕಾರಣದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯರೇ ಕಾರಣ ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ. ಸರಣಿ ಟ್ವೀಟ್​ನಲ್ಲಿ ಸುಧಾಕರ್, “ಸಮ್ಮಿಶ್ರ ಸರ್ಕಾರದ ಪತನದಲ್ಲಿ … Continue reading ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ!: ಸ್ಫೋಟಕ ಹೇಳಿಕೆ ನೀಡಿದ ಸುಧಾಕರ್