ಕೆಮ್ಮು, ನೆಗಡಿ ಉಪಟಳದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು?
ಬೆಂಗಳೂರು: ದೇಶದ ಕೆಲವು ರಾಜ್ಯಗಳು ಕೆಮ್ಮು, ನೆಗಡಿ, ವಿಷಮಶೀತ ಜ್ವರ ಉಪಟಳದಿಂದ ಬಾಧಿತವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರ ಸಭೆ ಕರೆದಿರುವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಅಂತಾರಾಷ್ಟ್ರೀಯ ಮಹಿಳಾ ದಿನದ ನಿಮಿತ್ತ ವಿಧಾನಸೌಧ ಮುಂಭಾಗದಲ್ಲಿ ಮಹಿಳೆಯರ ಆರೋಗ್ಯಕ್ಕಾಗಿ ಸೈಕಲ್ ಜಾಥಾಕ್ಕೆ ಭಾನುವಾರ ಚಾಲನೆ ನೀಡಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು … Continue reading ಕೆಮ್ಮು, ನೆಗಡಿ ಉಪಟಳದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed