ಧಾರ್ಮಿಕ ಸತ್ಕ್ರಾಂತಿಯ ಮಹಾಪುರುಷ ಶ್ರೀಜಗದ್ಗುರು ರೇಣುಕಾಚಾರ್ಯರು; ಶ್ರೀರಂಭಾಪುರಿ ಜಗದ್ಗುರುಗಳ ಅಭಿಮತ
ಬೆಂಗಳೂರು: ಅಸ್ಪೃಶ್ಯತೆಯನ್ನು ನಿವಾರಿಸಿ ಸಮಾಜದಲ್ಲಿ ಸರ್ವರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಸತ್ಕ್ರಾಂತಿಗೆ ಮುನ್ನುಡಿ ಬರೆದ ಮೊದಲಿಗರು ಶ್ರೀಜಗದ್ಗುರು ರೇಣುಕಾಚಾರ್ಯರು ಎಂದು ಬಾಳೆಹೊನ್ನೂರಿನ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಿಸಿದ್ದಾರೆ. ನಗರದ ಆನಂದರಾವ್ ವೃತ್ತದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಮಾಜದಲ್ಲಿರುವ ಮೇಲು–ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬರಿಗೂ ಭಗವಂತನನ್ನು ಅರ್ಚಿಸಲು ಸಮಾನ ಅವಕಾಶವಿದ್ದು, ಎಲ್ಲ ವರ್ಗದ ಜನರಿಗೆ … Continue reading ಧಾರ್ಮಿಕ ಸತ್ಕ್ರಾಂತಿಯ ಮಹಾಪುರುಷ ಶ್ರೀಜಗದ್ಗುರು ರೇಣುಕಾಚಾರ್ಯರು; ಶ್ರೀರಂಭಾಪುರಿ ಜಗದ್ಗುರುಗಳ ಅಭಿಮತ
Copy and paste this URL into your WordPress site to embed
Copy and paste this code into your site to embed