More

    ಡಾ.ವೀರೇಂದ್ರ ಹೆಗಡೆ ಜನ್ಮದಿನ: 200 ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಗಿಟಾರ್ ನುಡಿಸಿ ಶುಭಾಶಯ

    ಧಾರವಾಡ: ಧರ್ಮಸ್ಥಳ ಧರ್ಮಾಧಿಕಾರಿ, ಜೆಎಸ್‌ಎಸ್ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಡಿ.ವೀರೇಂದ್ರ ಹೆಗಡೆ ಅವರ 75ನೇ ಜನ್ಮದಿನದ ಹಿನ್ನೆಲೆ ಧಾರವಾಡದಲ್ಲಿ ವಿಶ್ವದಾಖಲೆಯ ಮೂಲಕ ಮಕ್ಕಳು ಶುಭ ಕೋರಿದರು.

    ಡಾ.ವೀರೇಂದ್ರ ಹೆಗಡೆ ಜನ್ಮದಿನ: 200 ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಗಿಟಾರ್ ನುಡಿಸಿ ಶುಭಾಶಯ

    ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆಯಲ್ಲಿ ಸೋಮವಾರ 200 ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಗಿಟಾರ್ ನುಡಿಸಿ ವೀರೇಂದ್ರ ಹೆಗಡೆ ಅವರಿಗೆ ಶುಭಾಶಯ ತಿಳಿಸಲಾಯಿತು. ಜೆಎಸ್‌ಎಸ್ ಬಯಲು ನಾಟ್ಯಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಟಾರ್ ನುಡಿಸುವ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದರು. ಇದನ್ನು ದಾಖಲೆ ಮಾಡಿಕೊಂಡ ವಿಶ್ವದಾಖಲೆ ಸಂಸ್ಥೆಯ ಪ್ರತಿನಿಧಿಗಳು, ಜೆ‌ಎಸ್‌ಎಸ್ ಕಾರ್ಯದರ್ಶಿ ಡಾ.ಅಜಿತ ಪ್ರಸಾದರಿ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದರು.

    ಜೆಡಿಎಸ್​ ಮುಖಂಡನಿಂದ ಉಚಿತ ಹೆಲ್ಮೆಟ್​ ವಿತರಣೆ: ನಾ ಮುಂದು- ತಾ ಮುಂದು ಎಂಬಂತೆ ಮುಗಿಬಿದ್ದ ಜನ

    ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ: ಎಚ್​ಡಿಕೆ ಘೋಷಣೆ

    ಸೊಸೆ ಜತೆ ಸ್ಕೂಟಿಯಲ್ಲಿ ಹೋಗುವಾಗ ಕೆಳಗೆ ಬಿದ್ದು ಅತ್ತೆ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts