ಗಂಗೊಳ್ಳಿ: ಮಳೆಗಾಲ ಸಮೀಪಿಸುತ್ತಿದ್ದರೂ ಗಂಗೊಳ್ಳಿಯಲ್ಲಿ ಚರಂಡಿ ಹೂಳೆತ್ತುವ ಮತ್ತು ಮಳೆಗಾಲದ ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸ್ಥಳೀಯಾಡಳಿತ ಮೌನ ವಹಿಸಿದೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ ಗಂಗೊಳ್ಳಿಯ ಜನರಿಗೆ ಮಳೆಗಾಲ ಬಂತೆಂದರೆ ಚಳಿ ಹಿಡಿಯಲು ಪ್ರಾರಂಭವಾಗುತ್ತದೆ. ಗಂಗೊಳ್ಳಿಯಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ಅಂಗಡಿ ಮುಂಗಟ್ಟು ಹಾಗೂ ಮನೆಗಳಿಗೆ ನುಗ್ಗಿ ಸಮಸ್ಯೆ ಯಾಗುತ್ತಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ಸ್ಥಳೀಯಾಡಳಿತ … Continue reading ಚರಂಡಿ ಹೂಳೆತ್ತದಿದ್ದರೆ ಸಮಸ್ಯೆ
Copy and paste this URL into your WordPress site to embed
Copy and paste this code into your site to embed