ರಸ್ತೆಯಲ್ಲೇ ಹರಿಯುತ್ತಿದೆ ಮಳೆ ನೀರು
-ನರೇಂದ್ರ ಎಸ್. ಮರಸಣಿಗೆ ಹೆಬ್ರಿ ಹೆಬ್ರಿ ಹಾಗೂ ಬ್ರಹ್ಮಾವರ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಮಳೆ ನೀರು ಚರಂಡಿಯ ಬದಲು ರಸ್ತೆಯಲ್ಲಿ ಹರಿಯುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಳೆಯಾದಾಗ ಕೆಸರು ನೀರು ರಸ್ತೆ ಮಧ್ಯೆ ಶೇಖರಣೆಯಾಗುತ್ತದೆ. ವಾಹನಗಳು ವೇಗವಾಗಿ ಸಂಚರಿಸುವಾಗ ಜನರಿಗೆ ಕೆಸರು ನೀರಿನ ಅಭಿಷೇಕವಾಗುತ್ತದೆ. ಕೆಳಪೇಟೆಯಾ ಹೆಬ್ಬಾರ್ ಕಾಂಪ್ಲೆಕ್ಸ್ ಬಳಿ ರಸ್ತೆಯಲ್ಲೇ ನೀರು ಹರಿಯುತ್ತದೆ. ಹೂಳೆತ್ತಬೇಕು ಚರಂಡಿಗಳ ನಿರ್ವಹಣೆ ಮಾಡದೆ ಹಾಗೂ ಹೂಳು ತೆಗೆಯದೆ ಇರುವುದರಿಂದ ನೀರು ರಸ್ತೆಯಲ್ಲಿ ಹರಿಯುತ್ತದೆ. ಪಂಚಾಯಿತಿಗಳು ಸರಿಪಡಿಸುವ ಗೋಜಿಗೆ ಹೋಗಿಲ್ಲ. ಲೋಕೋಪಯೋಗಿ ಇಲಾಖೆಯ … Continue reading ರಸ್ತೆಯಲ್ಲೇ ಹರಿಯುತ್ತಿದೆ ಮಳೆ ನೀರು
Copy and paste this URL into your WordPress site to embed
Copy and paste this code into your site to embed