ಬಿಜೆಪಿಯಲ್ಲಿ ಸಂಪುಟ ಸಂಚಲನ: ಆಕಾಂಕ್ಷಿಗಳಿಂದ ಹೆಚ್ಚಿದ ಒತ್ತಡ; ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ಆಡಳಿತ ಪಕ್ಷ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಾಗುತ್ತಿದ್ದು, ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ಪುನಾರಚನೆ ಆಗಬೇಕೆಂಬ ಶಾಸಕರ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಇನ್ನೊಂದೆಡೆ ಗುಪ್ತ ಸಭೆಗಳು ನಡೆಯುತ್ತಿರುವುದು ವರಿಷ್ಠರ ತಲೆನೋವು ಹೆಚ್ಚಿಸಿದೆ. ಐದು ರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಸಂಪುಟ ಪುನಾರಚನೆ ಎಂಬ ಮಾತು ಬಿಜೆಪಿಯಲ್ಲಿ ಕೇಳಿ ಬರುತ್ತಿತ್ತು. ಆದರೆ ಅಲ್ಲಿಯ ತನಕ ಮುಂದೂಡದೇ ಕೂಡಲೇ ಮಾಡಬೇಕೆಂದು ಶಾಸಕರು ದನಿ ಎತ್ತಿದ್ದಾರೆ. ಇದರಿಂದ ಹಾಲಿ ಸಚಿವರಲ್ಲೂ ತಳಮಳ ಆರಂಭವಾಗಿದೆ. ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು … Continue reading ಬಿಜೆಪಿಯಲ್ಲಿ ಸಂಪುಟ ಸಂಚಲನ: ಆಕಾಂಕ್ಷಿಗಳಿಂದ ಹೆಚ್ಚಿದ ಒತ್ತಡ; ಗರಿಗೆದರಿದ ರಾಜಕೀಯ ಚಟುವಟಿಕೆ