ಶ್ರೀಶೈಲ ಜಗದ್ಗುರುಗಳ ಪಾದಯಾತ್ರೆಗೆ ಇಂದು ಚಾಲನೆ
ಶ್ರೀಶೈಲ ಪೀಠದ 32ನೇ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ರೀಶೈಲ ಸೂರ್ಯ ಸಿಂಹಾಸನ ಮಹಾಪೀಠವನ್ನೇರಿ 12 ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ದ್ವಾದಶ ಪೀಠಾರೋಹಣ ಹಾಗೂ ಜನ್ಮ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಸುದೀರ್ಘ ಕಾರ್ಯಕ್ರಮಗಳ ಮೊದಲ ಭಾಗವಾಗಿ ಅ.29ರಂದು ಬೃಹತ್ ಪಾದಯಾತ್ರೆಗೆ ಚಾಲನೆ ದೊರೆಯಲಿದೆ. ರಾಯಣ್ಣ ಆರ್.ಸಿ./ಪ್ರಶಾಂತ ರಿಪ್ಪನ್ಪೇಟೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರ ದೇವಸ್ಥಾನದಿಂದ ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಲೋಕಕಲ್ಯಾಣಕ್ಕಾಗಿ 560 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, … Continue reading ಶ್ರೀಶೈಲ ಜಗದ್ಗುರುಗಳ ಪಾದಯಾತ್ರೆಗೆ ಇಂದು ಚಾಲನೆ
Copy and paste this URL into your WordPress site to embed
Copy and paste this code into your site to embed