ಚಾಲಕನ ಮೇಲಾಟಕ್ಕೆ ಬಲಿಯಾದ ವೃದ್ಧೆ; ಆರೋಪಿ ಪರಾರಿ..
ಮೈಸೂರು: ಅವಸರವೇ ಅಪಘಾತಕ್ಕೆ ಕಾರಣ, ಅತಿವೇಗ ತಿಥಿಬೇಗ ಎಂಬಂಥ ಬರಹಗಳು ಬಸ್ಗಳ ಮೇಲೆಯೇ ಸಾಮಾನ್ಯವಾಗಿ ಬರೆದಿಡಲಾಗಿರುತ್ತದೆ. ಅದಾಗ್ಯೂ ಇಲ್ಲಿ ಚಾಲಕನೊಬ್ಬನ ವೇಗದ ಆವೇಗಕ್ಕೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರದ ಸತ್ತಿ ಗ್ರಾಮದ ಪುಟ್ಟಶೆಟ್ಟಿ ಎಂಬವರ ಪತ್ನಿ ನೀಲಮ್ಮ (69) ಅನ್ಯಾಯವಾಗಿ ಸಾವಿಗೀಡಾದ ವೃದ್ಧೆ. ಕೆಎಸ್ಆರ್ಟಿಸಿ ಬಸ್ ಚಾಲಕ ಇನ್ನೊಂದು ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಈಕೆಗೆ ಡಿಕ್ಕಿ ಹೊಡೆದಿದ್ದು, ನೀಲಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ನೀಲಮ್ಮ … Continue reading ಚಾಲಕನ ಮೇಲಾಟಕ್ಕೆ ಬಲಿಯಾದ ವೃದ್ಧೆ; ಆರೋಪಿ ಪರಾರಿ..
Copy and paste this URL into your WordPress site to embed
Copy and paste this code into your site to embed