ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್​ ರಸ್ತೆಗೆ ನುಗ್ಗಿದ ಕಂಟೇನರ್​; ತಪ್ಪಿತು ಬಾರಿ ಅನಾಹುತ

ರಾಮನಗರ: ಬಹುಶಃ ಮಟಮಟ ಮಧ್ಯಾಹ್ನವಾದ ಕಾರಣ ಯಮರಾಜ ವಿಶ್ರಾಂತಿ ಪಡೆದಿದ್ದ ಅನಿಸುತ್ತದೆ. ಈ ಕಾರಣದಿಂದ ಘೋರ ದುರಂತವೊಂದು ತಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರಿನತ್ತ ವೇಗವಾಗಿ ಬರುತ್ತಿದ್ದ ಕಂಟೇನರ್​ ಲಾರಿಯೊಂದು ಚಾಲಕನನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ದಾಟಿ ಸರ್ವೀಸ್​ ರೋಡ್​ಗೆ ನುಗ್ಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಸಮೀಪದ ಸಂಕಲಗೆರೆ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ: ನಟ, ನಿರೂಪಕ ಮಾಸ್ಟರ್​ ಆನಂದ್​ ಪುತ್ರಿ ವಂಶಿಕ ಹೆಸರಿನಲ್ಲಿ … Continue reading ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್​ ರಸ್ತೆಗೆ ನುಗ್ಗಿದ ಕಂಟೇನರ್​; ತಪ್ಪಿತು ಬಾರಿ ಅನಾಹುತ