ಅನ್​ಲೋಡ್ ಮಾಡುವಾಗ ಜೀವವೇ ಹೋಯ್ತು; ಹೃದಯಕ್ಕೇ ಹಾನಿಯಾಗಿ ನಿಂತಲ್ಲೇ ಸಾವು..

ಬೆಂಗಳೂರು: ಅನ್​ಲೋಡ್ ಮಾಡುವಾಗ ಮಿನಿ ಟೆಂಪೋ ಚಾಲಕನೊಬ್ಬ ಪ್ರಾಣ ಕಳೆದುಕೊಂಡಂಥ ದುರಂತವೊಂದು ಸಂಭವಿಸಿದೆ. ಟೆಂಪೋದಲ್ಲಿ ತುಂಬಿದ್ದ ಗಾಜು ಹೃದಯಕ್ಕೆ ಹಾನಿ ಮಾಡಿದ್ದು, ಚಾಲಕ ನಿಂತಲ್ಲೇ ಸಾವಿಗೀಡಾಗಿದ್ದಾನೆ. ಅಮೃತಹಳ್ಳಿ ನಿವಾಸಿ ಜಿ. ಶಂಕರ್ (38) ಸಾವಿಗೀಡಾದ ಚಾಲಕ. ಮಿನಿ ಟೆಂಪೋದ ಮಾಲೀಕನೂ ಆಗಿದ್ದ ಶಂಕರ್, ಸರಕು ಸಾಗಾಣಿಕೆ ಬಾಡಿಗೆಗೆ ಹೋಗುತ್ತಿದ್ದರು. ಬುಧವಾರ ಬೆಳಗ್ಗೆ 10.45ಕ್ಕೆ ಅಮೃತಹಳ್ಳಿಯ ಗೀತಾ ಗ್ಲಾಸ್ ಆ್ಯಂಡ್ ಹಾರ್ಡ್‌ವೇರ್ ಅಂಗಡಿಯಲ್ಲಿ ಗ್ಲಾಸ್ ಲೋಡ್ ಮಾಡಿಕೊಂಡಿದ್ದರು. ಅಲ್ಲಿಂದ ಸುಬ್ರಹ್ಮಣ್ಯಪುರ ಸಮೀಪದ ವಸಂತಪುರದ ಗಣೇಶ್ ಗ್ಲಾಸ್ ಆ್ಯಂಡ್ ಪ್ಲೈವುಡ್ … Continue reading ಅನ್​ಲೋಡ್ ಮಾಡುವಾಗ ಜೀವವೇ ಹೋಯ್ತು; ಹೃದಯಕ್ಕೇ ಹಾನಿಯಾಗಿ ನಿಂತಲ್ಲೇ ಸಾವು..