ಮನೆಯಿಂದ ಹೊರಗೆ ಕಾಲಿಟ್ರೆ ಸಿಕ್ಕಿಬೀಳೋದು ಗ್ಯಾರೆಂಟಿ: ಕಮಿಷನರ್ ಭಾಸ್ಕರ್ ರಾವ್ ನೋಡ್ತಿದ್ದಾರೆ ಹುಷಾರ್!

ಬೆಂಗಳೂರು: ಕರೊನಾ ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್​ಡೌನ್ ಘೊಷಿಸಿದರೂ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಜನರ ಓಡಾಟ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಓಡಾಡುವರನ್ನು ಪತ್ತೆ ಹಚ್ಚಲು ಪೊಲೀಸರು ಡ್ರೋನ್ ಕ್ಯಾಮರಾ ಮೊರೆ ಹೋಗಿದ್ದಾರೆ. ಅನಗತ್ಯವಾಗಿ ಓಡಾಡುತ್ತಿದ್ದರೆ ಪೊಲೀಸರ ಕೈಗೆ ನೀವು ಸಿಕ್ಕಿಬೀಳುವುದು ನಿಶ್ಚಿತ. ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಹಾಗೂ ನಗರದಲ್ಲಿ ಜನ ಹೊರಗೆ ಬರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರ ಪೊಲೀಸ್ ಇಲಾಖೆ ಸಹಯೋಗದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ವಿಶೇಷ ಡ್ರೋನ್ ಅಭಿವೃದ್ಧಿಪಡಿಸಿದೆ. ಈ ಡ್ರೋನ್ ಕ್ಯಾಮರಾ ಕಾರ್ಯಾಚರಣೆಗೆ ನಗರ … Continue reading ಮನೆಯಿಂದ ಹೊರಗೆ ಕಾಲಿಟ್ರೆ ಸಿಕ್ಕಿಬೀಳೋದು ಗ್ಯಾರೆಂಟಿ: ಕಮಿಷನರ್ ಭಾಸ್ಕರ್ ರಾವ್ ನೋಡ್ತಿದ್ದಾರೆ ಹುಷಾರ್!