ಬೇಕಂತಲೇ ಡಿಕ್ಕಿ ಹೊಡೆದು ಬೈಕ್​ಗೆ ಬೆಂಕಿ ಹಚ್ಚಿದ ಪುಂಡರು; ಬ್ಯಾಗ್ನಲ್ಲಿತ್ತು ಗಾಂಜಾ!

ದೊಡ್ಡಬಳ್ಳಾಪುರ: ರಾಜ್ಯರಾಜಧಾನಿಯಲ್ಲಿ ಮೇರೆ ಮೀರಿರುವ ಗಾಂಜಾ ಘಾಟು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಸದ್ದು ಮಾಡುತ್ತಿದೆ. ಬೆಳ್ಳಂಬೆಳಗ್ಗೆಯೇ ಗಾಂಜಾ ನಶೆಯಲ್ಲಿ ತೇಲಾಡುವ ಪುಂಡರು ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಾ, ಅಶಾಂತ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎನ್ನುವಂತೆ ಬುಧವಾರ ರಾತ್ರಿ ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಗಾಂಜಾ ಅಮಲಿನಲ್ಲಿದ್ದ ಮೂವರು ಪುಂಡರು ಹೋಂಗಾರ್ಡ್‌ಗೆ ಬೈಕ್‌ನಲ್ಲಿ ಡಿಕ್ಕಿ ಹೊಡೆದು ಹಲ್ಲೆ ನಡೆಸಿದ್ದಾರೆ. ಜೊತೆಗೆ, ಅವರ ಬೈಕ್ ಕಸಿದುಕೊಂಡು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಪ್ರಕರಣದಿಂದ ಸ್ಥಳೀಯ … Continue reading ಬೇಕಂತಲೇ ಡಿಕ್ಕಿ ಹೊಡೆದು ಬೈಕ್​ಗೆ ಬೆಂಕಿ ಹಚ್ಚಿದ ಪುಂಡರು; ಬ್ಯಾಗ್ನಲ್ಲಿತ್ತು ಗಾಂಜಾ!