ಬ್ರೌನ್​ ಶುಗರ್​ ಮಾರುತ್ತಿದ್ದಾಗ ಸಿಕ್ಕಿಬಿದ್ದ ಖದೀಮ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಡ್ರಗ್​ ಪೆಡ್ಲರನ್ನು ಬಂಧಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅಸ್ಬಾಭಾಗ್ ನಿವಾಸಿ ಎನ್ನಲಾದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಇಂದು ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಸರ್ಕಲ್ ಇನ್​​ಸ್ಪೆಕ್ಟರ್ ಶ್ರೀಕಾಂತ್ ನೇತೃತ್ವದ ತಂಡ ಪತ್ತೆ ಹಚ್ಚಿದೆ. ಆರೋಪಿಯ ಬಳಿಯಿಂದ 40,000 ರೂಪಾಯಿ ಮೌಲ್ಯದ 1 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಹಾಗೂ 10,000 ರೂ. ಮೌಲ್ಯದ 1 … Continue reading ಬ್ರೌನ್​ ಶುಗರ್​ ಮಾರುತ್ತಿದ್ದಾಗ ಸಿಕ್ಕಿಬಿದ್ದ ಖದೀಮ