‘ನಶೆ’ಯ ನಗ್ನ ಸತ್ಯ; ಸುದ್ದಿಗೋಷ್ಠಿಯಲ್ಲಿ ​ಸ್ಫೋಟಕ ಮಾಹಿತಿ ನೀಡಿದ್ರು ಪೊಲೀಸ್​ ಕಮಿಷನರ್

ಬೆಂಗಳೂರು: : ಮಾದಕ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟಿನ ಪ್ರಕರಣ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಫೋಟಕ ಮಾಹಿತಿ ನೀಡಿದ್ದಾರೆ. ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಟಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತರು, ಡ್ರಗ್ಸ್​ ದಂಧೆ ಕುರಿತು ಮಹತ್ತರ ವಿಚಾರಗಳನ್ನು ತಿಳಿಸಿದ್ದಾರೆ. ರಾಗಿಣಿ ವಿರುದ್ಧ ಕಾಟನ್​ಪೇಟೆಯಲ್ಲಿ ಸುಮೋಟೋ ಕೇಸ್​ ದಾಖಲಾಗಿದೆ. ಇದನ್ನೂ ಓದಿರಿ ನಾನೇ ಬರ್ತಿದ್ನಲ್ಲಾ ಅಂತ ರಾಗ ಎಳೆದ್ರು ರಾಗಿಣಿ: … Continue reading ‘ನಶೆ’ಯ ನಗ್ನ ಸತ್ಯ; ಸುದ್ದಿಗೋಷ್ಠಿಯಲ್ಲಿ ​ಸ್ಫೋಟಕ ಮಾಹಿತಿ ನೀಡಿದ್ರು ಪೊಲೀಸ್​ ಕಮಿಷನರ್