ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ತಾನೇ ಬಂದು ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದೇಕೆ?
ಚಿಕ್ಕಮಗಳೂರು: ವೈದ್ಯನೊಬ್ಬ ಆಪರೇಷನ್ ಥಿಯೇಟರ್ಗೆ ಕಂಠಪೂರ್ತಿ ಕುಡಿದು ಬಂದು ಶಸ್ತ್ರಚಿಕಿತ್ಸೆ ಮಾಡಲಾಗದೆ ಕುಸಿದು ಬಿದ್ದ ಘಟನೆ ಕಳಸದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಬಳಿಕ ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ಬಾಲಕೃಷ್ಣ ಎಂಬಾತನನ್ನು ಸಿಬ್ಬಂದಿಗಳು ಆಸ್ಪತ್ರೆಯ ಬೆಡ್ನಲ್ಲಿ ಮಲಗಿಸಿದ್ದಾರೆ. ಇದನ್ನೂ ಓದಿ: VIDEO | ಗಂಡನ ಮುಂದೆಯೇ ಗುಟ್ಕಾ ಸೇವಿಸಿದ ವಧು; ಈಕೆಗೆ ಬಾಲಿವುಡ್ ನಟರ ಜಾಹೀರಾತು ಸ್ಫೂರ್ತಿ ಎಂದ ನೆಟ್ಟಿಗರು! ಕಳಸ ತಾಲೂಕು ಆಸ್ಪತ್ರೆಯಲ್ಲಿ 9 ಮಂದಿ ಮಹಿಳೆಯರಿಗೆ ಸಂತಾನಹರಣ ಶಕ್ತಿ ಶಸ್ತ್ರಚಿಕಿತ್ಸೆ ನಿಗದಿಪಡಿಸಲಾಗಿತ್ತು. ಈ ಸಂಬಂಧ ಬೆಳಗ್ಗಿನಿಂದಲೇ ಅನಸ್ತೇಷಿಯಾ ಪಡೆದುಕೊಂಡು … Continue reading ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ತಾನೇ ಬಂದು ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದೇಕೆ?
Copy and paste this URL into your WordPress site to embed
Copy and paste this code into your site to embed