ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನಡುರಾತ್ರಿ ನುಗ್ಗಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಯಾದಗಿರಿ: ಕುಡಿದ ಮತ್ತಿನಲ್ಲಿ ನಡುರಾತ್ರಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಾಮುಕನಿಗೆ ರಾತ್ರಿ ಇಡೀ ಮರಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮದೇಟು ನೀಡಿದ್ದು, ವಿಡಿಯೋ ವೈರಲ್​ ಆಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿರಿ ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು? ಒಂಟಿ ಮಹಿಳೆ ವಾಸವಿದ್ದ ಮನೆಗೆ ವ್ಯಕ್ತಿಯೊಬ್ಬ ನುಗ್ಗಿದಾಗ ಮಹಿಳೆ ಭಯಗೊಂಡು ಚೀರಾಡಿದ್ದಾಳೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆತನನ್ನ ಹಿಡಿದು … Continue reading ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನಡುರಾತ್ರಿ ನುಗ್ಗಿದ! ಮುಂದೆ ಆಗಿದ್ದೆಲ್ಲವೂ ಅವಾಂತರ