ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್: ಬೆಚ್ಚಿಬಿದ್ದ ಧಾರವಾಡದ ಜನತೆ
ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದ್ದು, ಭೀಕರ ಹತ್ಯೆಯಿಂದಾಗಿ ವಿದ್ಯಾಕಾಶಿ ಜನತೆ ಭಯಭೀತರಾಗಿದ್ದಾರೆ. ಮಹಮ್ಮದ್ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಆತನ ಮನೆ ಎದುರೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಮ್ಮದ್ ಕುಡಚಿ ಮನೆಯ ಮುಂದೆ ಕುಳಿತಿದ್ದರು ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಬರ್ಬರವಾಗಿ ಹತ್ಯೆಗೈದಿದೆ. ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪತ್ತೆಯಾಗಿದೆ. … Continue reading ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್: ಬೆಚ್ಚಿಬಿದ್ದ ಧಾರವಾಡದ ಜನತೆ
Copy and paste this URL into your WordPress site to embed
Copy and paste this code into your site to embed