ದುಬೆ ಜೀವ ಉಳಿಸಲು ನಿನ್ನೆಯೇ ಕೋರ್ಟ್‌ಗೆ ಸಲ್ಲಿಸಲಾಗಿತ್ತು ಅರ್ಜಿ!

ನವದೆಹಲಿ: ಇಂದು ಬೆಳಗ್ಗೆ ಎನ್‌ಕೌಂಟರ್‌ನಲ್ಲಿ ಹತನಾದ ಕುಖ್ಯಾತ ರೌಡಿ ವಿಕಾಸ್‌ ದುಬೆಯ ಜೀವ ಉಳಿಸಲು ನಿನ್ನೆಯೇ ಸುಪ್ರೀಂಕೋರ್ಟ್‌ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ‌ನಿನ್ನೆ ಕಾನ್ಪುರದ ಮಹಾಕಾಲ ದೇವಾಲಯದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆಯುತ್ತಲೇ, ಈತನ ಎನ್‌ಕೌಂಟರ್‌ ಆಗುವ ಸಾಧ್ಯತೆಯನ್ನು ಮೊದಲೇ ಅರಿತಿದ್ದ ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಸುಪ್ರೀಂಕೋರ್ಟ್‌ ಮೆಟ್ಟಿಲೇರಿತು ಪ್ರಚಂಡ ರೌಡಿ ದುಬೆ ಎನ್‌ಕೌಂಟರ್‌! ‘ದುಬೆಯವರ ಎನ್‌ಕೌಂಟರ್‌ ಆಗುವ ಸಾಧ್ಯತೆ ಇದೆ. ಆದ್ದರಿಂದ ದಯವಿಟ್ಟು ಅವರನ್ನು ಸಾಯಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ’ ಎಂದು ಅರ್ಜಿಯಲ್ಲಿ … Continue reading ದುಬೆ ಜೀವ ಉಳಿಸಲು ನಿನ್ನೆಯೇ ಕೋರ್ಟ್‌ಗೆ ಸಲ್ಲಿಸಲಾಗಿತ್ತು ಅರ್ಜಿ!