ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ: ಸದಾನಂದಗೌಡ

ಮಂಡ್ಯ: ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಹಿರಿಯ ನಾಯಕರು ಆಲೋಚನೆ ಮಾಡಬೇಕು ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯದಲ್ಲಿ ಈ ಕುರಿತು ಮಾತನಾಡಿದ ಡಿವಿಎಸ್​, ಹಿರಿಯ ನಾಯಕರ ಅನುಭವ ಹಾಗೂ ಅವರ ಹಿಂಬಾಲಕರ ಪಡೆಯನ್ನು ಹೈಕಮಾಂಡ್​ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಬೇಕು ಎಂದಿದ್ದಾರೆ. ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೆ ಆದ ಹಿಂಬಾಲಕರ ಪಡೆ ಇರುತ್ತದೆ. … Continue reading ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ: ಸದಾನಂದಗೌಡ