ನಟ, ನಿರ್ದೇಶಕ, ನಿರ್ಮಾಪಕನಾಗಿ ಏಳು ಬೀಳು ಕಂಡಿದ್ದ “ಆಪ್ತಮಿತ್ರ” ದ್ವಾರಕೀಶ್
ಬೆಂಗಳೂರು: ಸ್ಯಾಂಡಲ್ವುಡ್ನ ನಟ, ನಿರ್ದೇಶಕ ದ್ವಾರಕೀಶ್ (81) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್ 16) ನಿಧನರಾಗಿದ್ದಾರೆ. ಚಲನಚಿತ್ರರಂಗಕ್ಕೆ ಇವರ ಕೊಡುಗೆ ಅಪಾರವಾಗಿದೆ. ದ್ವಾರಕೀಶ್ 1942 ಆಗಸ್ಟ್ 18 ರಂದು ಮೈಸೂರಿನ ಹುಣಸೂರುನಲ್ಲಿ ಜನಿಸಿದರು. ಶಮಾರಾವ್ ಮತ್ತು ಜಯಮ್ಮ ಇವರ ತಂದೆ-ತಾಯಿ. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜತೆ … Continue reading ನಟ, ನಿರ್ದೇಶಕ, ನಿರ್ಮಾಪಕನಾಗಿ ಏಳು ಬೀಳು ಕಂಡಿದ್ದ “ಆಪ್ತಮಿತ್ರ” ದ್ವಾರಕೀಶ್
Copy and paste this URL into your WordPress site to embed
Copy and paste this code into your site to embed