ಅಫ್ಘಾನಿಸ್ತಾನದಿಂದ ಭಾರತ ಸರ್ಕಾರ ತೆರವುಗೊಳಿಸಿದ ಜನರೆಷ್ಟು? ಸಂಪೂರ್ಣ ಮಾಹಿತಿ ನೀಡಿದ ಸಚಿವ ಜೈಶಂಕರ್
ನವದೆಹಲಿ: ಅಫ್ಘಾನಿಸ್ತಾನದಿಂದ ಈವರೆಗೆ 565 ಜನರನ್ನು ಭಾರತ ಸರ್ಕಾರ ತೆರವುಗೊಳಿಸಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಸನ್ನಿವೇಶದ ಬಗ್ಗೆ ಇಂದು ಸರ್ವಪಕ್ಷಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್, ಎಲ್ಲಾ ಭಾರತೀಯರನ್ನೂ ಅಲ್ಲಿಂದ ತೆರವುಗೊಳಿಸುವ ಸರ್ವಪ್ರಯತ್ನವನ್ನೂ ಸರ್ಕಾರ ನಡೆಸುತ್ತಿದೆ ಎಂದಿದ್ದಾರೆ. ಒಟ್ಟು 565 ಜನರನ್ನು ಕಾಬುಲ್ನಿಂದ ತೆರವುಗೊಳಿಸಿದ್ದು, ಇವರಲ್ಲಿ 175 ಜನ ಎಂಬೆಸಿಯ ಸಿಬ್ಬಂದಿ, 263 ಇತರ ಭಾರತೀಯ ನಾಗರೀಕರು, ಹಿಂದೂಗಳು ಮತ್ತು ಸಿಖ್ಖರು ಸೇರಿದಂತೆ 112 ಅಫ್ಘನ್ ನಾಗರೀಕರು ಮತ್ತು 15 ವಿದೇಶೀಯ ನಾಗರಿಕರಿದ್ದಾರೆ … Continue reading ಅಫ್ಘಾನಿಸ್ತಾನದಿಂದ ಭಾರತ ಸರ್ಕಾರ ತೆರವುಗೊಳಿಸಿದ ಜನರೆಷ್ಟು? ಸಂಪೂರ್ಣ ಮಾಹಿತಿ ನೀಡಿದ ಸಚಿವ ಜೈಶಂಕರ್
Copy and paste this URL into your WordPress site to embed
Copy and paste this code into your site to embed