ಅಫ್ಘಾನಿಸ್ತಾನದಿಂದ ಭಾರತ ಸರ್ಕಾರ ತೆರವುಗೊಳಿಸಿದ ಜನರೆಷ್ಟು? ಸಂಪೂರ್ಣ ಮಾಹಿತಿ ನೀಡಿದ ಸಚಿವ ಜೈಶಂಕರ್

ನವದೆಹಲಿ: ಅಫ್ಘಾನಿಸ್ತಾನದಿಂದ ಈವರೆಗೆ 565 ಜನರನ್ನು ಭಾರತ ಸರ್ಕಾರ ತೆರವುಗೊಳಿಸಿದೆ ಎಂದು ವಿದೇಶಾಂಗ ಸಚಿವ ಎಸ್​.ಜೈಶಂಕರ್​ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಸನ್ನಿವೇಶದ ಬಗ್ಗೆ ಇಂದು ಸರ್ವಪಕ್ಷಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್​, ಎಲ್ಲಾ ಭಾರತೀಯರನ್ನೂ ಅಲ್ಲಿಂದ ತೆರವುಗೊಳಿಸುವ ಸರ್ವಪ್ರಯತ್ನವನ್ನೂ ಸರ್ಕಾರ ನಡೆಸುತ್ತಿದೆ ಎಂದಿದ್ದಾರೆ. ಒಟ್ಟು 565 ಜನರನ್ನು ಕಾಬುಲ್​​ನಿಂದ ತೆರವುಗೊಳಿಸಿದ್ದು, ಇವರಲ್ಲಿ 175 ಜನ ಎಂಬೆಸಿಯ ಸಿಬ್ಬಂದಿ, 263 ಇತರ ಭಾರತೀಯ ನಾಗರೀಕರು, ಹಿಂದೂಗಳು ಮತ್ತು ಸಿಖ್ಖರು ಸೇರಿದಂತೆ 112 ಅಫ್ಘನ್​ ನಾಗರೀಕರು ಮತ್ತು 15 ವಿದೇಶೀಯ ನಾಗರಿಕರಿದ್ದಾರೆ … Continue reading ಅಫ್ಘಾನಿಸ್ತಾನದಿಂದ ಭಾರತ ಸರ್ಕಾರ ತೆರವುಗೊಳಿಸಿದ ಜನರೆಷ್ಟು? ಸಂಪೂರ್ಣ ಮಾಹಿತಿ ನೀಡಿದ ಸಚಿವ ಜೈಶಂಕರ್