ಭೂಕಂಪ: 2 ಬಾರಿ ಕಂಪಿಸಿದ ಭೂಮಿ, ಶಬ್ದಕ್ಕೆ ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನರು..
ರಾಮನಗರ: ರಾಜ್ಯದ ಅಲ್ಲಲ್ಲಿ ಮತ್ತೆ ಮತ್ತೆ ಭೂಕಂಪ ಆಗುತ್ತಿರುವ ಪ್ರಕರಣ ವರದಿಯಾಗುತ್ತಿದ್ದು, ಇಂದು ರಾಜಧಾನಿ ಬೆಂಗಳೂರಿಗೆ ಹತ್ತಿರದ ಊರಲ್ಲೇ ಭೂಮಿ ಎರಡು ಸಲ ಕಂಪನಕ್ಕೆ ಒಳಗಾಗಿದ್ದು ನಡೆದಿದೆ. ಪರಿಣಾಮವಾಗಿ ಊರಿನ ಜನರು ಆತಂಕಕ್ಕೆ ಒಳಗಾಗಿದ್ದೂ ಕಂಡುಬಂದಿದೆ. ರಾಮನಗರದಲ್ಲಿ ಇಂದು ಸಂಜೆ 5:40 ಹಾಗೂ 7:15ರ ಸುಮಾರಿಗೆ ಎರಡು ಬಾರಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ಈ ಕಂಪನ ಆಗಿರುವುದು ಗಮನಕ್ಕೆ ಬಂದಿದೆ ಎಂದು ಸ್ಥಳೀಯರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ಕಂಪನದ ಜತೆಗೆ ಶಬ್ದ ಕೂಡ … Continue reading ಭೂಕಂಪ: 2 ಬಾರಿ ಕಂಪಿಸಿದ ಭೂಮಿ, ಶಬ್ದಕ್ಕೆ ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನರು..
Copy and paste this URL into your WordPress site to embed
Copy and paste this code into your site to embed