ಭೂಕಂಪ: 2 ಬಾರಿ ಕಂಪಿಸಿದ ಭೂಮಿ, ಶಬ್ದಕ್ಕೆ ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನರು..

ರಾಮನಗರ: ರಾಜ್ಯದ ಅಲ್ಲಲ್ಲಿ ಮತ್ತೆ ಮತ್ತೆ ಭೂಕಂಪ ಆಗುತ್ತಿರುವ ಪ್ರಕರಣ ವರದಿಯಾಗುತ್ತಿದ್ದು, ಇಂದು ರಾಜಧಾನಿ ಬೆಂಗಳೂರಿಗೆ ಹತ್ತಿರದ ಊರಲ್ಲೇ ಭೂಮಿ ಎರಡು ಸಲ ಕಂಪನಕ್ಕೆ ಒಳಗಾಗಿದ್ದು ನಡೆದಿದೆ. ಪರಿಣಾಮವಾಗಿ ಊರಿನ ಜನರು ಆತಂಕಕ್ಕೆ ಒಳಗಾಗಿದ್ದೂ ಕಂಡುಬಂದಿದೆ. ರಾಮನಗರದಲ್ಲಿ ಇಂದು ಸಂಜೆ 5:40 ಹಾಗೂ 7:15ರ ಸುಮಾರಿಗೆ ಎರಡು ಬಾರಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ಈ ಕಂಪನ ಆಗಿರುವುದು ಗಮನಕ್ಕೆ ಬಂದಿದೆ ಎಂದು ಸ್ಥಳೀಯರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ಕಂಪನದ ಜತೆಗೆ ಶಬ್ದ ಕೂಡ … Continue reading ಭೂಕಂಪ: 2 ಬಾರಿ ಕಂಪಿಸಿದ ಭೂಮಿ, ಶಬ್ದಕ್ಕೆ ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನರು..