ಚುನಾವಣಾ ಅಕ್ರಮದ ಬಗ್ಗೆ ದೂರು ದಾಖಲಿಸಲು ಸಹಾಯವಾಣಿ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನಲೆಯಲ್ಲಿ ನಗರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಪಾಲಿಕೆ ವತಿಯಿಂದ ಪ್ರತ್ಯೇಕ ಸಹಾಯವಾಣಿ ತೆರೆಯಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸೇರಿ ಇತರ ಬಗ್ಗೆ ಸಾರ್ವಜನಿಕರು ಉಚಿತವಾಗಿ 1950ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು. ಬೆಂಗಳೂರು ನಗರ, ಕೇಂದ್ರ, ಉತ್ತರ ಮತ್ತು ದಕ್ಷಿಣ ಚುನಾವಣಾ ಜಿಲ್ಲೆಗಳ ಸಂಬಂಧ ಚುನಾವಣಾ ನೀತಿ ಸಂಹಿತೆ ಬಗ್ಗೆ … Continue reading ಚುನಾವಣಾ ಅಕ್ರಮದ ಬಗ್ಗೆ ದೂರು ದಾಖಲಿಸಲು ಸಹಾಯವಾಣಿ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ