ಅಕ್ರಮ ಹಣ ವರ್ಗಾವಣೆ; ಆರನೇ ಬಾರಿ ಅರವಿಂದ್ ಕೇಜ್ರಿವಾಲ್ಗೆ ಸಮನ್ಸ್ ಜಾರಿ ಮಾಡಿದ ED
ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಲಾಗಿರುವ ಸಮನ್ಸ್ನಲ್ಲಿ ಸೂಚಿಸಲಾಗಿದೆ. ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ಗೆ ಜಾರಿ ಮಾಡಲಾಗಿರುವ ಆರನೇ ನೋಟಿಸ್ ಇದಾಗಿದೆ. ಇದನ್ನೂ ಓದಿ: ಪ್ರೀತಿಯನ್ನು ಒಪ್ಪದ ಪೋಷಕರು; ಪ್ರೇಮಿಗಳ ದಿನದಂದೇ ದುರಂತ ಅಂತ್ಯ ಕಂಡ ಜೋಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನೇಕ … Continue reading ಅಕ್ರಮ ಹಣ ವರ್ಗಾವಣೆ; ಆರನೇ ಬಾರಿ ಅರವಿಂದ್ ಕೇಜ್ರಿವಾಲ್ಗೆ ಸಮನ್ಸ್ ಜಾರಿ ಮಾಡಿದ ED
Copy and paste this URL into your WordPress site to embed
Copy and paste this code into your site to embed