ಅಕ್ರಮ ಹಣ ವರ್ಗಾವಣೆ; ಆರನೇ ಬಾರಿ ಅರವಿಂದ್​ ಕೇಜ್ರಿವಾಲ್​ಗೆ ಸಮನ್ಸ್​ ಜಾರಿ ಮಾಡಿದ ED

ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡಿದೆ. ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್​ಗೆ ಜಾರಿ ಮಾಡಲಾಗಿರುವ ಆರನೇ ನೋಟಿಸ್​ ಇದಾಗಿದೆ. ಇದನ್ನೂ ಓದಿ: ಪ್ರೀತಿಯನ್ನು ಒಪ್ಪದ ಪೋಷಕರು; ಪ್ರೇಮಿಗಳ ದಿನದಂದೇ ದುರಂತ ಅಂತ್ಯ ಕಂಡ ಜೋಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನೇಕ … Continue reading ಅಕ್ರಮ ಹಣ ವರ್ಗಾವಣೆ; ಆರನೇ ಬಾರಿ ಅರವಿಂದ್​ ಕೇಜ್ರಿವಾಲ್​ಗೆ ಸಮನ್ಸ್​ ಜಾರಿ ಮಾಡಿದ ED