ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್
ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಯೋಜನೆ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿಸೆಂಬರ್ 22ರಂದು ತೇಜಸ್ವಿ ಯಾದವ್ ಹಾಗೂ ಡಿಸೆಂಬರ್ 27ರಂದು ಲಾಲು ಪ್ರಸಾದ್ ಯಾದವ್ ವಿಚಾರಣೆಗೆ ಹಾಜರಾಗುವಂತೆ ನೀಡಲಾಗಿರುವ ಸಮನ್ಸ್ನಲ್ಲಿ ಸೂಚಿಸಲಾಗಿದೆ. ಲಾಲು ಪ್ರಸಾದ್ … Continue reading ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್
Copy and paste this URL into your WordPress site to embed
Copy and paste this code into your site to embed