ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್​

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಯೋಜನೆ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್​ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್​ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್​ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿಸೆಂಬರ್​ 22ರಂದು ತೇಜಸ್ವಿ ಯಾದವ್ ಹಾಗೂ ಡಿಸೆಂಬರ್​ 27ರಂದು ಲಾಲು ಪ್ರಸಾದ್​ ಯಾದವ್ ವಿಚಾರಣೆಗೆ ಹಾಜರಾಗುವಂತೆ​ ನೀಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಲಾಲು ಪ್ರಸಾದ್​ … Continue reading ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್​