ಸಂಪಾದಕೀಯ | ಹೆದ್ದಾರಿಗೆ ಬಲ; ನಿರ್ಮಾಣದ ಜತೆಗೆ ನಿರ್ವಹಣೆಯೂ ಮುಖ್ಯ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಕರ್ನಾಟಕದಲ್ಲಿ ವಿವಿಧ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ನೆರವೇರಿಸಿದ್ದಾರೆ. 12,795 ಕೋಟಿ ರೂ. ವೆಚ್ಚದ, 925 ಕಿಮೀ ಉದ್ದದ, 26 ಹೆದ್ದಾರಿಗಳ ಯೋಜನೆ ಮತ್ತು ಶಂಕುಸ್ಥಾಪನೆಯನ್ನು ಹುಬ್ಬಳ್ಳಿಯಲ್ಲಿ ಅವರು ನೆರವೇರಿಸಿದ್ದಾರೆ. ಮಂಗಳೂರು ಮತ್ತು ಬೆಳಗಾವಿಯಲ್ಲೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇದರಿಂದ ರಾಜ್ಯದ ರಸ್ತೆಜಾಲ ವರ್ಧಿಸಲಿದೆ. ಕರ್ನಾಟಕ ಮತ್ತು ಗೋವಾ ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ವಣಕ್ಕೆ ಯೋಜನೆ ಸಿದ್ಧಪಡಿಸಲಾಗುತ್ತಿದೆ; ರಾಜ್ಯದಲ್ಲಿನ ಹೆದ್ದಾರಿಗಳ ಎರಡೂ ಬದಿಗಳಲ್ಲಿ ಜಲಶಕ್ತಿ … Continue reading ಸಂಪಾದಕೀಯ | ಹೆದ್ದಾರಿಗೆ ಬಲ; ನಿರ್ಮಾಣದ ಜತೆಗೆ ನಿರ್ವಹಣೆಯೂ ಮುಖ್ಯ
Copy and paste this URL into your WordPress site to embed
Copy and paste this code into your site to embed