ಸಮನ್ವಯ-ಸಹಕಾರ ಅಗತ್ಯ; ಲೆಫ್ಟಿನೆಂಟ್ ಗವರ್ನರ್ ವಿರುದ್ಧ ದೆಹಲಿ ಸಿಎಂ ಪ್ರತಿಭಟನೆ
ದೆಹಲಿ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಪ್ರತಿನಿಧಿ ಎಂದೇ ಪರಿಗಣಿಸಲಾಗುವ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಮುಖ್ಯಮಂತ್ರಿಯೇ ಪ್ರತಿಭಟನೆಗಿಳಿದಿರುವುದು ಕೇಂದ್ರ ಹಾಗೂ ದೆಹಲಿ ರಾಜ್ಯಗಳ ನಡುವೆ ಅಸಹಕಾರ ಮತ್ತು ಸಂಘರ್ಷದ ವಾತಾವರಣ ತೀವ್ರವಾಗಿರುವ ಸ್ಪಷ್ಟ ಸೂಚನೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಪ್ರತ್ಯೇಕ ರಾಜಕೀಯ ಸಿದ್ಧಾಂತ ಇರುವ ಪಕ್ಷಗಳು ಅಧಿಕಾರದಲ್ಲಿದ್ದರೆ ಅಸಹಕಾರದ ವಾತಾವರಣ ಸಹಜ ಮತ್ತು … Continue reading ಸಮನ್ವಯ-ಸಹಕಾರ ಅಗತ್ಯ; ಲೆಫ್ಟಿನೆಂಟ್ ಗವರ್ನರ್ ವಿರುದ್ಧ ದೆಹಲಿ ಸಿಎಂ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed