ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿದ್ದ ಬಿಸಿಯೂಟದ ಸಮಯ ಬದಲಾವಣೆ ಆಗಲಿದೆ. ಮಕ್ಕಳ ಸಂಖ್ಯೆ ಅಧಿಕವಿರುವ ಶಾಲೆಗಳಲ್ಲಿ ಮತ್ತು ಒಂದೇ ಅಡುಗೆ ಮನೆ ಇರುವ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸಮಯವನ್ನು ಬದಲಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿರಿಯರ ವಿಭಾಗದ ವಿದ್ಯಾರ್ಥಿಗಳು ಹಾಗೂ ಕಿರಿಯ ವಿದ್ಯಾರ್ಥಿಗಳು ಒಂದೇ ಬಾರಿ ಊಟಕ್ಕೆ ಬರುವುದರಿಂದ ನೂಕುನುಗ್ಗಲಾಗುತ್ತಿದೆ. ಮಕ್ಕಳು ತಮ್ಮ ತಟ್ಟೆಗಳನ್ನು ತೊಳೆಯುವ ಸಂದರ್ಭದಲ್ಲೂ ನೂಕು ನುಗ್ಗಲಾಗುತ್ತಿದೆ. ಈ ಹಿನ್ನಲೆಯಲ್ಲಿ 1 ರಿಂದ 5ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ … Continue reading ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed