ವಿಶ್ವ ಪರಿಸರ ದಿನ ಆಚರಿಸಿ ಮಕ್ಕಳಿಗೆ ಜಾಗೃತಿ ಮೂಡಿಸಿ; ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಪರಿಸರದ ಸುಸ್ಥಿರ ಬೆಳವಣಿಗೆಯಲ್ಲಿ ಶಾಲಾ ಮಕ್ಕಳ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಜೂ.5ರಂದು ಶಾಲಾ ಹಂತದಲ್ಲಿ ‘ವಿಶ್ವ ಪರಿಸರ ದಿನ‘ ಆಚರಿಸಿ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಮಕ್ಕಳಿಗೆ ದತ್ತು ನೀಡಿ ಅವುಗಳನ್ನು ಪೋಷಿಸುವುದರ ಮೂಲಕ ಶಾಲೆಗಳಲ್ಲಿ ಹಸಿರು ವಾತಾವರಣ ಸೃಷ್ಟಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ: ನೀರು ತುಂಬಿದ್ದ ಬಕೆಟ್‌ ಒಳಗೆ ತಲೆಕೆಳಗಾಗಿ ಬಿದ್ದು 13 ತಿಂಗಳ … Continue reading ವಿಶ್ವ ಪರಿಸರ ದಿನ ಆಚರಿಸಿ ಮಕ್ಕಳಿಗೆ ಜಾಗೃತಿ ಮೂಡಿಸಿ; ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ