ಮಧ್ಯಾಹ್ನದ ಬಿಸಿಯೂಟ ಪೂರ್ವಭಾವಿ ಸಿದ್ಧತೆಗೆ ಶಿಕ್ಷಣ ಇಲಾಖೆ ಸೂಚನೆ
– ಶಾಲಾ ಪ್ರಾರಂಭೋತ್ಸವದಂದು ಮಕ್ಕಳಿಗೆ ಸಿಹಿ ಹಂಚಿ ಬಿಸಿಯೂಟ ವಿತರಿಸಲು ನಿರ್ದೇಶನ ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಲ್ಲಿ (2023-24) ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಸ್ವಚ್ಛತೆ, ನೈರ್ಮಲ್ಯ, ನಿಗದಿತ ಪ್ರಮಾಣ, ಗುಣಮಟ್ಟ, ಪೌಷ್ಟಿಕತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಶಾಲಾ ಪ್ರಾರಂಭೋತ್ಸವದಂದು ಮಕ್ಕಳಿಗೆ ಸಿಹಿ ಹಂಚಿಕೆಯೊಂದಿಗೆ ಬಿಸಿಯೂಟ ವಿತರಿಸುವಂತೆ ಇಲಾಖೆ ಆಯುಕ್ತ ಡಾ. ಆರ್. … Continue reading ಮಧ್ಯಾಹ್ನದ ಬಿಸಿಯೂಟ ಪೂರ್ವಭಾವಿ ಸಿದ್ಧತೆಗೆ ಶಿಕ್ಷಣ ಇಲಾಖೆ ಸೂಚನೆ
Copy and paste this URL into your WordPress site to embed
Copy and paste this code into your site to embed