ಕರಾವಳಿಯಲ್ಲಿ ಬದುಕಿನ ಶಿಕ್ಷಣಕ್ಕೂ ಮಹತ್ವ

kale

ಬ್ರಹ್ಮಾವರ: ಕರಾವಳಿ ಜಿಲ್ಲೆ ಶಿಕ್ಷಣದ ಜತೆಗೆ ಕಲೆ ಸಂಸ್ಕೃತಿಗಳ ಮೂಲಕ ಬದುಕಿನ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದೆ ಎಂದು ಮಂಗಳೂರು ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಡಾ.ವಸಂತ ಕುಮಾರ್ ಪೆರ್ಲ ಹೇಳಿದರು.

ಪರ್ಕಳದಲ್ಲಿ ಭಾನುವಾರ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಅಂಗವಾಗಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಸಮಾಗಮ ಕಲಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀನಿವಾಸ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪದ್ಮಶ್ರೀ ಪುರಸ್ಕೃತ ಆಮೈ ಮಹಾಲಿಂಗ ನಾಯ್ಕ, ನಟರಾದ ಯೋಗೀಶ್ ಶೆಟ್ಟಿ ಧರ್ಮೆಮಾರ್, ಭೋಜರಾಜ ವಾಮಂಜೂರು, ಮಂಜುನಾಥ್ ಉಪಾಧ್ಯ, ಬೂಧ ಶೆಟ್ಟಿಗಾರ್, ಶ್ರೀಧರ್ ಭಟ್ ನೆಲ್ಲಿಕಟ್ಟೆ, ಸಂದೀಪ್ ನಾಯ್ಕ ಕಬ್ಯಾಡಿ, ನೆಂಪು ನರಸಿಂಹ ಭಟ್ ಪರ್ಕಳ, ಭುವನಾ ಪ್ರಸಾದ್ ಹೆಗ್ಡೆ ಮಣಿಪಾಲ, ಪ್ರಕಾಶ್ ಶೆಣೈ ಪರ್ಕಳ ಉಪಸ್ಥಿತರಿದ್ದರು. ರವೀಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

 

ಚಿತ್ರಕಲೆಯಲ್ಲಿ ಸಂಜಿತ್ ದೇವಾಡಿಗ ಪ್ರಥಮ

ಗುಜ್ಜಾಡಿ ಗುಹೇಶ್ವರ ದೇವಾಲಯದಲ್ಲಿ ವಿಷ್ಣು ಸಹಸ್ರನಾಮ ಪಠಣ

 

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…